ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ

ಮಡಿಕೇರಿ ಸೆ.07:-ಶಾಸಕರಾದ ಕೆ.ಜಿ.ಬೋಪಯ್ಯ ಅವರ ಶಿಫಾರಸ್ಸಿನಂತೆ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ.

ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಗ್ರಾಮದ ನೂರಂಬಡ ಮಠದ ಪರಿಶಿಷ್ಟ ಜಾತಿ ಕಾಲೋನಿಯ ಬಳಿ ಸಮುದಾಯ ಭವನ ನಿರ್ಮಾಣಕ್ಕೆ 50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ.

error: Content is protected !!