ದಿನದ ವಾರ್ತೆ ‘ಸಹಕಾರ ರತ್ನ’ ಪ್ರಶಸ್ತಿಗೆ ಬಾಂಡ್ ಗಣಪತಿ ಆಯ್ಕೆ 2 months ago Team_sudhisanthe ಮಡಿಕೇರಿ ಮಾ.19:-ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷರಾದ ಕೊಡಂದೇರ ಬಾಂಡ್ ಗಣಪತಿ ಅವರು ರಾಜ್ಯ ‘ಸಹಕಾರ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಾರ್ಚ್, 20 ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರಿಂದ ಸಹಕಾರ ರತ್ನ ಪ್ರಶಸ್ತಿ ಸ್ವೀಕರಿಸಲಿದ್ದಾರೆ. Team_sudhisanthe See author's posts Share this:TwitterPinterestFacebookWhatsAppLinkedInEmail Continue Reading Previous ಮಡಿಕೇರಿ ತಾಲೂಕಿನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆNext ಸಂಭ್ರಮದಿಂದ ಜರುಗಿದ ಟಿಬೇಟಿಯನ್ನರ ಲೋಸಾರ್ ಆಚರಣೆ