fbpx

ಹೆದ್ದಾರಿ ಭೂಕುಸಿತ ಆತಂಕ

ಇಂದು ಮತ್ತು ನಾಳೆ ರಾತ್ರಿ 8.30 ರಿಂದ ಬೆಳಗ್ಗೆ 6.30 ಗಂಟೆಯವರೆಗೆ ಮಡಿಕೇರಿ – ಸಂಪಾಜೆ ಹೆದ್ದಾರಿ ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಮದೆನಾಡು ಬಳಿ ಭೂಕುಸಿತದ ಭೀತಿಯಿಂದ ಯಾವುದೇ ಕ್ಷಣದಲ್ಲಿ ಮಣ್ಣು ಜರಿದು ಹೆದ್ದಾರಿಗೆ ಬೀಳುವ ಸಾಧ್ಯತೆಯಿದ್ದು, ಸಂಪಾಜೆ – ಮಡಿಕೇರಿ ನಡುವೆ ಇಂದು ರಾತ್ರಿ 8.30 ರಿಂದ ನಾಳೆ ಬೆಳಗ್ಗೆ 6.30 ಗಂಟೆಯವರೆಗೆ ಹಾಗೂ ನಾಳೆ ರಾತ್ರಿ 8.30 ಗಂಟೆಯಿಂದ ನಾಡಿದ್ದು ಬೆಳಗ್ಗೆ 6.30 ಗಂಟೆಯವರೆಗೆ ಎಲ್ಲಾ ರೀತಿಯ ವಾಹನ ಸಂಚಾರ ಬಂದ್ ಮಾಡುವಂತೆ ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಆದೇಶ ಮಾಡಿದ್ದಾರೆ.

error: Content is protected !!