fbpx

ಎಸ್.ಡಿ.ಪಿ.ಐ ರಾಜ್ಯ ಮುಖಂಡ ಅಪ್ಸರ್ ಕೊಡ್ಲಿಪೇಟೆ ಬಂಧನ

ಶನಿವಾರಸಂತೆ : ಎಸ್.ಡಿ.ಪಿ.ಐ ರಾಜ್ಯ ಮುಖಂಡ ಅಪ್ಸರ್ ಕೊಡ್ಲಿಪೇಟೆ ಬಂಧನವಾಗಿದೆ. ಹಾಸನದಲ್ಲಿ ನೆಲೆಸಿದ್ದ ಅಪ್ಸರನ್ನು ಸ್ಥಳೀಯ ಪೊಲೀಸರ ನೆರವಿನೊಂದಿಗೆ ಶನಿವಾರಸಂತೆ ಠಾಣೆ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.

ದೇಶದ ಹಲವೆಡೆ ಪಿಎಫ್‌ಐ ಕಚೇರಿ ಮೇಲೆ ಎನ್‌ಐಎ ದಾಳಿ ಹಾಗೂ ನಾಯಕರ ಬಂಧನ ಖಂಡಿಸಿ, ಪ್ರತಿಭಟನೆಗೆ ಮುಂದಾಗುವ ಸಾಧ್ಯತೆಯಿದ್ದ ಹಿನ್ನೆಲೆಯಲ್ಲಿ ಬಂಧನವಾಗಿದೆ ಎನ್ನಲಾಗಿದೆ. ಶನಿವಾರಸಂತೆ ತಹಸೀಲ್ದಾರ್ ಎದುರು ಅಪ್ಪರನ್ನು ಹಾಜರುಪಡಿಸುವ ಸಾಧ್ಯತೆಗಳಿದೆ.

error: Content is protected !!