May 3, 2021

ಕೊರೋನಾ ಸೊಂಕು ಹೆಚ್ಚಳ ಹಿನ್ನಲೆಯಲ್ಲಿ ಬಿಗಿ ಕ್ರಮ

  • ಕೊಡಗು ಜಿಲ್ಲೆಯಲ್ಲಿ ವಾರದ ಎರಡು ದಿನ ಮಾತ್ರ ಅಗತ್ಯ ಸಮಾಗ್ರಿ ಖರೀದಿಗೆ ಅವಕಾಶ ನೀಡಲಾಗಿದೆ. ಎರಡು ದಿನ ಅಂಗಡಿಮುಂಗಟ್ಟು ಓಪನ್ ಇರಲಿದೆ.
  • ಮಂಗಳವಾರ ಹಾಗೂ ಶುಕ್ರವಾರ ಮಾತ್ರ ಅಗತ್ಯ ಸೇವೆ ಲಭ್ಯವಿರಲಿದೆ.
  • ಬೆಳಿಗ್ಗೆ 6 ಗಂಟೆಯಿಂದ 12 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.
  • ಮಡಿಕೇರಿಯಲ್ಲಿ ಶಾಸಕ ಅಪ್ಪಚ್ಷು ರಂಜನ್ ಹೇಳಿಕೆ ನೀಡಿದ್ದಾರೆ.
  • ಉಸ್ತುವಾರಿ ಸಚಿವರೊಂದಿಗೆ‌ ಸಭೆ ಬಳಿಕ ಹೇಳಿಕೆ ನೀಡಿರುವರು
  • ಸಚಿವ ವಿ.ಸೋಮಣ್ಣ ಅವರೊಂದಿಗೆ ವಿಸಿ ಮೀಟಿಂಗ್ ನಡೆಸಿದರು.
  • ಜಿಲ್ಲೆಯಲ್ಲಿ ಕರೋನಾ ಪ್ರಕರಣ ಗಣನೀಯವಾಗಿ ಏರಿಕೆ ಹಿನ್ನಲೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
error: Content is protected !!