fbpx

ಕೊಡಗಿನಲ್ಲೂ PayCM ಅಭಿಯಾನದ ಕೋಲಾಹಲ!


ವಿರಾಜಪೇಟೆ ಕ್ಲಾಕ್ಟವರ್ ಬಳಿ ಇಂದು ಜಿಲ್ಲಾ ಕಾಂಗ್ರೆಸ್ ಮುಖಂಡರಿಂದ PayCM ಪೋಸ್ಟರ್ ಅಭಿಯಾನ ಹಮ್ಮಿಕೊಳ್ಳಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕೆಪಿಸಿಸಿ ಕಾನೂನು ಘಟಕದ ಮುಖ್ಯಸ್ಥ ಹಾಗು ಖ್ಯಾತ ವಕೀಲರಾದ ಎ.ಎಸ್ ಪೊನ್ನಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ ಹಾಗೂ ಪಟ್ಟಣ ಪಂಚಾಯತ್ ಸದಸ್ಯರು ಸೇರಿ ಪೋಸ್ಟರ್ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಮಧ್ಯ ಪ್ರವೇಶಿಸಿದ ಪೊಲೀಸರು ಕಾಂಗ್ರೆಸ್ ಮುಖಂಡರನ್ನು ಬಂಧಿಸಿದರು.

error: Content is protected !!