ದಿನ ಭವಿಷ್ಯ

ಶ್ರೀ ಶ್ರೀ ಅಯ್ಯಪ್ಪ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ಕರೆ ಮಾಡಿ.9008611444

ಮೇಷ ರಾಶಿ:- ಇಂದು ನೀವು ನಿಮ್ಮ ಮಾತನ್ನು ನಿಯಂತ್ರಿಸಬೇಕು ಇಲ್ಲದಿದ್ದರೆ ಯಾರೊಂದಿಗಾದರೂ ಜಗಳ ವಾಗಬಹುದು ಅಹಂ ನಿಮ್ಮನ್ನು ನಿಯಂತ್ರಿಸಲು ಬಿಡಬೇಡಿ ಆತ್ಮವಿಶ್ವಾಸದಿಂದ ಮುಂದುವರಿಯುವುದು ಉತ್ತಮ ಆದರೆ ನಕಾರಾತ್ಮಕ ಆಲೋಚನೆಗಳಿಂದ ದೂರ ಇರುವುದು ಒಳ್ಳೆಯದು ಕೆಲಸದಲ್ಲಿ ಪರಿಸ್ಥಿತಿಯು ಅನುಕೂಲಕರವಾಗಿ ಇರುತ್ತದೆ.ನಿಮ್ಮ ಎಷ್ಟೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಕರೆ ಮಾಡಿ .9008611444

ವೃಷಭ ರಾಶಿ:- ಕೆಲವು ಸಮಯದಿಂದ ಹಣಕಾಸಿನ ಪರಿಸ್ಥಿತಿ ನಿರಂತರವಾಗಿ ಏರಿಳಿತ ಕಾಣುತ್ತಿರುವುದರಿಂದ ಮಾನಸಿಕವಾಗಿ ಒತ್ತಡ ಹೆಚ್ಚಾಗುತ್ತದೆ ಚಿಂತೆಯನ್ನು ಬಿಟ್ಟು ಆದಾಯ ಹೆಚ್ಚಿಸುವ ಬಗ್ಗೆ ಯೋಚನೆ ಮಾಡಿದರೆ ಸೂಕ್ತ ಕೆಲಸದಲ್ಲಿ ಇಂದು ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆ ಇದೆ.ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.ಕರೆ ಮಾಡಿ .9008611444

ಮಿಥುನ ರಾಶಿ:- ಇಂದು ನಿಮಗೆ ಉತ್ತಮವಾದ ದಿನವಾಗಿರುತ್ತದೆ ಇಂದು ನಿಮ್ಮ ಎಲ್ಲಾ ವಿಷಯಗಳು ನಿಮ್ಮ ಪರವಾಗಿ ಇರುತ್ತದೆ ಕಷ್ಟಪಟ್ಟು ಕೆಲಸ ಮಾಡಿ ಕಂಡಿತವಾಗಿಯೂ ಯಶಸ್ಸು ಪಡೆಯುವ ಸಾಧ್ಯತೆ ಹೆಚ್ಚಿದೆ ಇಂದು ವ್ಯಾಪಾರಸ್ಥರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಈ ನಿರ್ಧಾರಗಳು ನಿಮ್ಮ ವ್ಯವಹಾರದಲ್ಲಿ ದೊಡ್ಡ ಬದಲಾವಣೆಯನ್ನು ಉಂಟುಮಾಡಬಹುದು..ನಿಮ್ಮ ಎಷ್ಟೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಕರೆ ಮಾಡಿ .9008611444

ಕಟಕ ರಾಶಿ:- ನಿಮ್ಮ ಮನಸ್ಸಿನಲ್ಲಿ ಅಸಮಾಧಾನ ಮತ್ತು ಭವಿಷ್ಯದ ಬಗ್ಗೆ ಚಿಂತೆ ಮಾಡುತ್ತೀರಿ ಇಂದು ನೀವು ನಿಮ್ಮ ಹೆಚ್ಚಿನ ಸಮಯವನ್ನು ಈ ವಿಷಯದ ಬಗ್ಗೆ ಯೋಚಿಸಲು ಕಳೆಯಲಾಗುತ್ತದೆ ನಿಮ್ಮದೇ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿಮಗೆ ಸಾಧ್ಯವಾಗುವುದಿಲ್ಲ.ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.9008611444

ಸಿಂಹ ರಾಶಿ:- ಇಂದು ಕಚೇರಿಯಲ್ಲಿ ಪ್ರತಿಕೂಲತೆ ಯನ್ನು ಹೆಚ್ಚಿಸಬಹುದು ತಡವಾಗಿ ಬರುವ ನಿಮ್ಮ ಅಭ್ಯಾಸವು ಮೇಲಧಿಕಾರಿಯ ಕೋಪವನ್ನು ಹೆಚ್ಚಿಸುತ್ತದೆ ಮತ್ತು ನೀವು ಅವರಿಗೆ ಉತ್ತರಿಸಬೇಕಾಗಿದೆ ವ್ಯಾಪಾರಿಗಳಿಗೆ ಇಂದು ಬಹಳ ಮುಖ್ಯವಾದ ದಿನವಾಗಿದೆ ನಿಮ್ಮ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರವನ್ನು ಗೌಪ್ಯವಾಗಿ ಇಡಬೇಕಾಗುತ್ತದೆ..ನಿಮ್ಮ ಎಷ್ಟೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಕರೆ ಮಾಡಿ.9008611444

ಕನ್ಯಾ ರಾಶಿ:- ಇಂದು ನೀವು ಆತ್ಮವಿಶ್ವಾಸ ಮತ್ತು ಉತ್ಸಾಹದಿಂದ ತುಂಬಿರುವುದನ್ನು ಕಾಣಬಹುದು ಸ್ವಲ್ಪ ಸಮಯ ಕಚೇರಿಯಲ್ಲಿ ಶ್ರಮವಹಿಸಿದರೂ ನೀವು ನಿರೀಕ್ಷಿಸಿದಂತೆ ಫಲಿತಾಂಶಗಳನ್ನು ಪಡೆಯುತ್ತಿಲ್ಲ ಅತಂಕದಲ್ಲಿ ಇರಬೇಡಿ ಕಠಿಣ ಪರಿಶ್ರಮವನ್ನು ನಂಬಿ.ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.9008611444

ತುಲಾ ರಾಶಿ:- ಇಂದು ಕಚೇರಿಯಲ್ಲಿ ಕೆಲಸ ಮಾಡಲು ನಿಮಗೆ ಆಸಕ್ತಿ ಇರುವುದಿಲ್ಲ ನೀವು ಆಲಸ್ಯವನ್ನು ಅನುಭವಿಸುವಿರಿ ಮತ್ತು ವಿಶ್ರಾಂತಿ ಪಡೆಯಲು ಬಯಸುತ್ತೀರಿ ಇಂದು ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗದಿದ್ದರೆ ಹಿರಿಯರು ನಿಮಗೆ ಕಟ್ಟುನಿಟ್ಟಾಗಿ ಎಚ್ಚರಿಕೆಯನ್ನು ನೀಡಬಹುದಾಗಿದೆ..ನಿಮ್ಮ ಎಷ್ಟೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಕರೆ ಮಾಡಿ.9008611444

ವೃಶ್ಚಿಕ ರಾಶಿ:- ಹಣದ ವಿಷಯದಲ್ಲಿ ಇಂದು ನಿಮಗೆ ಒಳ್ಳೆಯದು ಅಲ್ಲ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನಿಮಗೆ ತುಂಬಾ ಸಮಯ ಬೇಕಾಗಬಹುದು ಉತ್ತಮ ನಿರ್ಧಾರಗಳನ್ನು ತೆಗೆದುಕೊಂಡರೆ ಪರಿಸ್ಥಿತಿ ಸುಧಾರಣೆಯಾಗುತ್ತದೆ ವಿದ್ಯಾರ್ಥಿಗಳು ಒಳ್ಳೆಯ ಫಲಿತಾಂಶವನ್ನು ಕಾಣಬಹುದು.ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.ಕರೆ ಮಾಡಿ .9008611444

ಧನುರ್ ರಾಶಿ:- ನೀವು ಎಂದೂ ಕಷ್ಟಕರ ಸನ್ನಿವೇಶಗಳನ್ನು ಎದುರಿಸಬೇಕಾಗಿದೆ ನಿಮ್ಮ ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಎಲ್ಲಾ ಸಮಸ್ಯೆಗಳನ್ನು ನಿವಾರಿಸಲು ನಿಮಗೆ ಸಾಧ್ಯವಾಗುತ್ತದೆ ಇಂದು ಕಚೇರಿಯಲ್ಲಿ ನಿಮ್ಮ ಹಿರಿಯರ ವರ್ತನೆ ಸರಿಯಾಗಿರುವುದಿಲ್ಲ ನೀವು ಬಹಳ ಕಠಿಣ ಮಾತುಗಳನ್ನು ಕೇಳಬಹುದು..ನಿಮ್ಮ ಎಷ್ಟೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಕರೆ ಮಾಡಿ .9008611444

ಮಕರ ರಾಶಿ:- ಆರ್ಥಿಕ ದೃಷ್ಟಿಯಿಂದ ಕೆಲಸಕ್ಕೆ ಕೆಲವು ತೊಂದರೆಗಳು ಎದುರಾಗಬಹುದು ಖರ್ಚುಗಳು ನಿಯಂತ್ರಿಸಲು ಸೂಚಿಸಲಾಗುತ್ತದೆ ಅನಗತ್ಯ ವಿಚಾರಗಳಿಗೆ ಹಣ ವ್ಯಾಯ ಮಾಡುವುದು ತಪ್ಪಿಸಬೇಕು ಇಲ್ಲದಿದ್ದರೆ ಭವಿಷ್ಯದಲ್ಲಿ ವಿಷಾದಿಸುತ್ತೀರಿ ವ್ಯಾಪರಿಗಳಿಗೆ ಇಂದು ಸಾಮಾನ್ಯವಾದ ದಿನವಾಗಿರುತ್ತದೆ.ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ ಕರೆ ಮಾಡಿ .9008611444

ಕುಂಭ ರಾಶಿ:- ಇಂದು ನಿಮ್ಮ ವೈಯಕ್ತಿಕ ಸಂಬಂಧದಲ್ಲಿ ಉತ್ತಮ ಫಲಿತಾಂಶ ಪಡೆಯುತ್ತೀರಿ ನಿಮ್ಮ ಕುಟುಂಬ ಸದಸ್ಯರೊಂದಿಗೆ ಬಾಂಧವ್ಯ ಸುಧಾರಿಸುತ್ತದೆ ಮತ್ತು ಇಂದು ನೀವು ಅವರ ಸಂಪೂರ್ಣ ಬೆಂಬಲವನ್ನು ಸಹ ಪಡೆಯುತ್ತಿರ ಮದುವೆಯಾಗುವುದರ ಬಗ್ಗೆ ಒಂದು ಹೆಜ್ಜೆ ಮುಂದೆ ಇಡುವುದು ಉತ್ತಮ..ನಿಮ್ಮ ಎಷ್ಟೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಕರೆ ಮಾಡಿ .9008611444

ಮೀನಾ ರಾಶಿ:- ಇಂದು ಯಾವುದೇ ಒಳ್ಳೆಯ ಸುದ್ದಿಯನ್ನು ಸ್ವೀಕರಿಸುವ ಬಗ್ಗೆ ತುಂಬಾ ಉತ್ಸುಕರಾಗಿರುತ್ತಾರೆ ನೀವು ವಿದ್ಯಾರ್ಥಿಯಾಗಿದ್ದರೆ ಇಂದ ನಿಮ್ಮ ಕಠಿಣ ಪರಿಶ್ರಮ ಸಿಹಿ ಫಲವನ್ನು ನೀವು ಪಡೆಯಬಹುದು ಇಂದು ಹಣದ ದೃಷ್ಟಿಯಿಂದ ಉತ್ತಮ ಫಲಿತಾಂಶವನ್ನು ಪಡೆಯುವ ನಿರೀಕ್ಷೆಯಲ್ಲಿದೆ.ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.ಕರೆ ಮಾಡಿ.9008611444

error: Content is protected !!