fbpx

ವಿದ್ಯುತ್ ಸ್ಪರ್ಶ: ಹೋರಿ ಸಾವು

ರಸ್ತೆ ಬದಿಯಲ್ಲಿ ಮೇಯುತ್ತಿದ್ದ ಹೋರಿಯೊಂದಕ್ಕೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ, ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಹಾತೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಕಾಳಗಂಡ ಕಾರ್ಯಪ್ಪ ಎಂಬುವವರಿಗೆ ಸೇರಿದ್ದ ಹೋಗಿ ಇದಾಗಿದ್ದು ಸಂಸ್ಕಾರ ಇಲಾಖೆಯ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದ್ದು, ಪರಿಹಾರಕ್ಕೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಪಶುವೈದ್ಯಕೀಯ ಇಲಾಖೆಯ ತಾಲ್ಲೂಕು ವೈದ್ಯರು ತರಳಿ ಪರಿಶೀಲನೆ ನಡೆಸಿದ್ದಾರೆ.

error: Content is protected !!