fbpx

ಸೆ.25 ರಿಂದ 27ರ ತನಕ ನಡೆಯುವ ಭಾರತ ಕಮ್ಯೂನಿಸ್ಟ್ ಪಕ್ಷದ ಸಮ್ಮೇಳನಕ್ಕೆ ಕೊಡಗಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗಿಯಾಗಲು ಮನವಿ

ಮಡಿಕೇರಿ: ಭಾರತ ಕಮ್ಯೂನಿಸ್ಟ್ ಪಕ್ಷದ 24ನೇ ರಾಜ್ಯ ಸಮ್ಮೇಳನ ಸೆ.25 ರಿಂದ 27ರವರೆಗೆ ಹಾಸನ ಜಿಲ್ಲೆಯಲ್ಲಿ ನಡೆಯಲಿದ್ದು, ಕೊಡಗಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವಂತೆ ಪಕ್ಷದ ಸಹ ಕಾರ್ಯದರ್ಶಿ ಹೆಚ್.ಎಂ ಸೋಮಪ್ಪ ಪತ್ರಿಕಾ ಗೋಷ್ಠಿಯಲ್ಲಿ ಮನವಿ ಮಾಡಿದ್ದಾರೆ. ಪಕ್ಷದ ಸೋಮವಾರಪೇಟೆ ತಾಲ್ಲೂಕು ಕಾರ್ಯದರ್ಶಿ ಶಬಾನ, ಸದಸ್ಯೆ ಲಕ್ಷ್ಮಿ ಹಾಜರಿದ್ದರು

error: Content is protected !!