fbpx

ಸ್ವಚ್ಛ ಸಂಕೀರ್ಣ ಉದ್ಘಾಟಿಸಿದ ಶಾಸಕ ಬೋಪಯ್ಯ

ವಿರಾಜಪೇಟೆ ತಾಲೂಕು ಕದನೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿರುವ ಸ್ವಚ್ಛ ಸಂಕೀರ್ಣವನ್ನು “ಸ್ವಚ್ಛತೆಯೇ ಸೇವೆ” ಅಭಿಯಾನದಡಿಯಲ್ಲಿ ವಿರಾಜಪೇಟೆ ಶಾಸಕರಾದ ಶ್ರೀ ಕೆ.ಜಿ ಬೋಪಯ್ಯ ರವರು ಉದ್ಘಾಟಿಸಿದರು, ಇದೇ ಸಂದರ್ಭದಲ್ಲಿ ಸ್ಥಳೀಯರಿಗೆ ತ್ಯಾಜ್ಯ ವಿಂಗಡಿಸುವ ಬುಟ್ಟಿಗಳನ್ನು ವಿತರಿಸಿದರು.

error: Content is protected !!