ಕೃಪೆ: ಸುದೀರ್ ಹೊದೆಟ್ಟಿ.

ಕೊಡಗು(ಕರಿಕೆ): ಜಿಲ್ಲೆಯ ಗಡಿ ಗ್ರಾಮ ಕರಿಕೆಯ ಎಳ್ಳುಕೊಚ್ಚಿ ಗ್ರಾಮದ ಜಮೀನಿನಲ್ಲಿ ಬೃಹದಾಕಾರದ ಹೆಬ್ಬಾವು ಪತ್ತೆಯಾಗಿದ್ದು ಅರಣ್ಯ ಇಲಾಖೆ ಸಿಬ್ಬಂದಿಗಳ ಸಹಾಯದಿಂದ ರಕ್ಷಿಸಪಟ್ಟಿದೆ. ಇಲ್ಲಿನ ನಿವಾಸಿ ಹೇಮಗಿರಿ ಎಂಬುವವರ ಜಮೀನಿನಲ್ಲಿ 32 ಕೆಜಿ ತೂಕದ ಹೆಬ್ಬಾವು ಪತ್ತೆಯಾಗಿದ್ದು ಉಪವಲಯ ಅರಣ್ಯಾಧಿಕಾರಿ ಸಚಿನ್ ಬಿರೇದಾರ್ ತಂಡದಿಂದ ರಕ್ಷಣೆ ಮಾಡಲಾಗಿದ್ದು ಪಟ್ಟಿಘಾಟ್ ಮೀಸಲು ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಯಿತು.

error: Content is protected !!